ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಸಿದ್ದಾಪುರದ ಮಹಿಳೆ ಸಾವು

ಆದ್ಯೋತ್ ಸುದ್ದಿನಿಧಿ:
ಆರ್‌ಸಿ.ಬಿ. ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ನೂಕುನುಗ್ಗಲಿನಲ್ಲಿ ೧೧ ಜನರು ಮೃತಪಟ್ಟಿದ್ದು ೫೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸಾವನ್ನಪ್ಪಿದವರಲ್ಲಿ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಅಕ್ಷತಾ ಅಕ್ಷಯ ಅಂಬಳ್ಳಿ ಕೂಡಾ ಸೇರಿದ್ದಾರೆ. ವೆಂಗಳೂರಿನಲ್ಲಿ ಚಾರ್ಟೆಡ್ ಅಕೌಂಟರ್ (CA)ಆಗಿ ಕೆಲಸ ಮಾಡುತ್ತಿದ್ದು ಇವರ ಪತಿ ಸಾಪ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ.

About the author

Adyot

Leave a Comment